ಪುತ್ತೂರು ಚಾಕು ಹಿಡಿದು ಹಿಂಬಾಲಿಸಿದ ಪ್ರಕರಣ: ಸಂತ್ರಸ್ತರ ಮನೆಗೆ ಸಂಸದ ಭೇಟಿ- ಸರ್ಕಾರಕ್ಕೆ ಎಚ್ಚರಿಕೆ
ಪುತ್ತೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಯೋರ್ವಳಿಗೆ ಚಾಕು ಹಿಡಿದು ಹಿಂಬಾಲಿಸಿದ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಸಂತ್ರಸ್ತರ ಮನೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ಹಲವು ಬಿಜೆಪಿ ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಭೇಟಿಯ ಬಳಿಕ ಮಾತನಾಡಿದ ಸಂಸದ, ಒಂದು ರೀತಿಯಲ್ಲಿ ನಡೆದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಲು ತೆರಳಿದ ಯುವತಿಯ ಪೋಷಕರನ್ನು ಗಂಟೆಗಳ ಕಾಲ ಠಾಣೆಯಲ್ಲಿ ಕುಳ್ಳಿರಿಸಿ ಸಂತೈಸಬೇಕಾದ ಪೊಲೀಸರೇ ರಾಜಕೀಯ ಒತ್ತಡಕ್ಕೆ ಮಣಿದು ಕೌಂಟರ್ ಕೇಸ್ ದಾಖಲಿಸಿದ್ದು […]











