Tag: rain

DAKSHINA KANNADA HOME LATEST NEWS STATE

ದಕ್ಷಿಣ ಕನ್ನಡ ಸೇರಿದಂತೆ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಶನಿವಾರ ಒಂಬತ್ತು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಇದೇ ಮಾ. 24ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಅಲ್ಲಿಯವರೆಗೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, […]

DAKSHINA KANNADA HOME LATEST NEWS

ಕರಾವಳಿಯಲ್ಲಿ ಸಂಜೆ-ರಾತ್ರಿ ವೇಳೆಗೆ ತುಂತುರು ಮಳೆಯಾಗಬಹುದು: ಹವಾಮಾನ ಮುನ್ಸೂಚನೆ

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಇಂದು ಹಗುರ ಮಳೆಯ ಮುನ್ಸೂಚನೆ ಇದೆ. ನಿನ್ನೆ ಸುಳ್ಯ-ಬೆಳ್ತಂಗಡಿ ಸೇರಿದಂತೆ ಕೆಲವು ಕಡೆ ಮಳೆಯಾಗಿತ್ತು. ಬೆಳ್ತಂಗಡಿಯಲ್ಲಿ ಒಂದು ಮನೆಗೆ ಹಾನಿಯಾಗಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಆಕಾಶ ಮೋಡದಿಂದ ಕೂಡಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 33°C ರಿಂದ 34°C ವರೆಗೆ ಇರಲಿದ್ದು, ಮಧ್ಯಾಹ್ನ ಸೆಖೆಯ ಅನುಭವ ಹೆಚ್ಚಿರಲಿದೆ. ಸಮುದ್ರದ […]

Breaking News COMMUNITY NEWS DAKSHINA KANNADA HOME

ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ಶನಿವಾರ ರಜೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಆ.30ರ ಶನಿವಾರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪ್ರೌಢ ಶಾಲೆಯ ವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ಆದೇಶ ಹೊರಡಿಸಿದ್ದಾರೆ.

Breaking News DAKSHINA KANNADA LATEST NEWS

ಬಂಟ್ವಾಳ, ಪುತ್ತೂರು, ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕುಗಳಲ್ಲಿ ಶಾಲೆ ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ನಿರಂತರ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಪುತ್ತೂರು, ಮೂಲ್ಕಿ, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ ತಾಲೂಕುಗಳಲ್ಲಿ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.

HOME LATEST NEWS UDUPI

ಉಡುಪಿ ಜಿಲ್ಲೆಯಲ್ಲಿ ನಾಳೆ(ಆ.19) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ಸತತ ಭಾರೀ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಆ.19 ರಂದು (ಮಂಗಳವಾರ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆ ಹಿನ್ನಲೆಯಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿತ್ತು. ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇಲ್ಲ.

HOME

ವಿಟ್ಲ ಸಮೀಪ ರಸ್ತೆಗೆ ಉರುಳಿದ ಬೃಹತ್ ಮರ; ಹಲವು ವಿದ್ಯುತ್ ಕಂಬಗಳಿಗೆ ಹಾನಿ ಸಂಚಾರ ವ್ಯತ್ಯಯ

ಭಾರೀ ಮಳೆಯಿಂದಾಗಿ ವಿಟ್ಲ ಸಮೀಪದ ಕೇಪು ಮೈರದ ಬಳಿಯಲ್ಲಿ ರಸ್ತೆಗೆ ಬೃಹತ್ ಮರ ಉರುಳಿ ನಾಲ್ಕೈದು ವಿದ್ಯುತ್ ಕಂಬ ವಿದ್ಯುತ್ ತಂತಿಗೆ ಹಾನಿಯಾದ ಘಟನೆ ನಡೆದಿದೆ. ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಕೇರಳ ನೊಂದಣಿಯ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆಯಿಂದ ಹಲವು ಸಮಯ ರಸ್ತೆ ಸಂಚಾರ ಉಂಟಾಗಿತ್ತು. ಬಳಿಕ ಮೆಸ್ಕಾಂ, ಅರಣ್ಯ ಇಲಾಖೆ ಸಿಬಂದಿಗಳು ಸೇರಿದಂತೆ ಸ್ಥಳೀಯರ ಸಹಕಾರದಿಂದ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಸಂಚಾರಕ್ಕೆ ಅನುವು […]

Breaking News DAKSHINA KANNADA LATEST NEWS

ಬಂಟ್ವಾಳ, ಪುತ್ತೂರು ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ

ಬಂಟ್ವಾಳ, ಪುತ್ತೂರು ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಗಳಿಗೆ ದಿನಾಂಕ 24.07.2025 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರರು ತಿಳಿಸಿದ್ದಾರೆ.

Breaking News DAKSHINA KANNADA LATEST NEWS

ಜು.24: ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕಿನಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು, ಜು.23: ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕಿನಲ್ಲಿ ಜು.24ರ ಗುರುವಾರ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.