Tag: rain

DAKSHINA KANNADA HOME LATEST NEWS

ಕಡಬ, ನೆಲ್ಯಾಡಿ ಗಾಳಿ- ಸಿಡಿಲು ಸಹಿತ ಭಾರೀ ಮಳೆ: ವಿದ್ಯುತ್‌ ಸಂಪರ್ಕ ಕಡಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸಂಜೆ ವೇಳೆಗೆ ವರುಣ ತಂಪೆರೆದಿದ್ದಾನೆ. ಸಂಜೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ನೆಲ್ಯಾಡಿ, ಪುತ್ತೂರಿನಲ್ಲಿ ಗಾಳಿ, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಭಾರೀ ಗಾಳಿಯ ಪರಿಣಾಮ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಮಂಗಳೂರು ನಗರದ ಸುತ್ತಮುತ್ತ ಸಾಧಾರಣ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ.  

DAKSHINA KANNADA HOME LATEST NEWS UDUPI

ದಕ್ಷಿಣ ಕನ್ನಡ-ಉಡುಪಿಯಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ..!

ಮಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವೆಡೆ ಮಳೆ ಶುಕ್ರವಾರ ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡದ ವಾತಾವರಣ ಇತ್ತು. ರಾತ್ರಿಯ ವೇಳೆ ಪಶ್ಚಿಮ ಘಟ್ಟದ ತಪ್ಪಲು ಭಾಗದ ಮುಂಡಾಜೆ, ಕಡಿರುದ್ಯಾವರ, ಮುಂಡಾಜೆ, ಮಡಂತ್ಯಾರು, ಬೆಳ್ತಂಗಡಿ, ಧರ್ಮಸ್ಥಳ, ಗುರಿಪ್ಪಳ್ಳ, ಬಂದಾರು. ಕನ್ಯಾಡಿ ಮತ್ತು ಬಂಟ್ವಾಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]