DAKSHINA KANNADA
HOME
LATEST NEWS
STATE
ಕೋಮುಹಿಂಸೆ ನಿಗ್ರಹ ಪಡೆಯ ಮುಖ್ಯಸ್ಥರಾಗಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಕೋಮುಹಿಂಸೆ ನಿಗ್ರಹಿಸಲು ಸರ್ಕಾರ ಹೊಸದಾಗಿ ಕಾರ್ಯಪಡೆ ರಚಿಸಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಹೆಚ್ಚುವರಿಯಾಗಿ ಈ ಕಾರ್ಯಪಡೆಯ ಮುಖ್ಯಸ್ಥರ ಹೊಣೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೋಮುಹಿಂಸೆ ನಿಗ್ರಹಿಸಲು ಸರ್ಕಾರ ಹೊಸದಾಗಿ ಕಾರ್ಯಪಡೆ ರಚಿಸಿದ್ದು, ಇದರ ಕಾರ್ಯಾಚರಣೆಗೆ ಇದೇ 13ರಂದು ಚಾಲನೆ ನೀಡಲು ಸಿದ್ಧತೆಗಳು ನಡೆದಿವೆ. ಡಿಐಜಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿರುವ ಈ ಕಾರ್ಯಪಡೆಯಲ್ಲಿ ಒಟ್ಟು 248 ಸಿಬ್ಬಂದಿ ಹಾಗೂ ಮೂರು […]