Tag: sulya

DAKSHINA KANNADA HOME LATEST NEWS

ಸುಳ್ಯ: ಕೆಲಸದಾಳುಗಳಿಂದಲೇ 1 ಲಕ್ಷ ರೂ.ಮೌಲ್ಯದ ಅಡಿಕೆ ಕಳವು

ಸುಳ್ಯ: ಕೆಲಸದಾಳುಗಳು ಸುಲಿದ ಅಡಿಕೆಯನ್ನು ಕಳವು ಮಾಡಿದ ಬಗ್ಗೆ ಸುಬ್ರಹ್ಮಣ್ಯ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಘಟನೆ ವಿವರ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಾಳಿಕಾ ಪ್ರಸಾದ್ ಎಂಬುವವರ ಮನೆಗೆ ಪ್ರತಿನಿತ್ಯ ಪುತ್ತೂರಿನ ಕಾವೂರು ನಿವಾಸಿಗಳಾದ  ಸಂಪತ್ ಮತ್ತು ಹರ್ಷಿತ್ ಎಂಬುವವರು ಅಡಿಕೆ ತೋಟದ ಕೆಲಸಕ್ಕೆ ಬರುತ್ತಿದ್ದರು. ಕೆಲವೊಮ್ಮೆ ಯಜಮಾನ ಕಾಳಿಕಾ ಪ್ರಸಾದ್ ಮನೆಯಲ್ಲಿ ಉಳಿದುಕೊಂಡು ಸಹ ಹೋಗುತ್ತಿದ್ದರು. ಆದರೆ ಜ.17 ರಂದು ಇಬ್ಬರೂ ಕೆಲಸಗಾರರು ತಮ್ಮ ಮನೆಗೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದಾರೆ. ಈ […]

HOME

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ – “ವಾಗ್ವಿಲಾಸ 2025”

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ – “ವಾಗ್ವಿಲಾಸ 2025” ನಡೆಸಲಾಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಶುಪಾಲರು ಡಾ. ಲೀಲಾಧರ್ ಡಿ. ವಿ. ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿಗಳು ಉತ್ಸುಕತೆಯಿಂದ ವಿವಿಧ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ ವಿನಯ್ ಶಂಕರ್ ಭಾರಧ್ವಾಜ್, ಕಾರ್ಯಕ್ರಮದ ಸಂಯೋಜನಾಧಿಕರಾದ ಡಾ. ಹರ್ಷಿತಾ ಎಂ, ಸಾಹಿತ್ಯಿಕ ಸಮಿತಿಯ ಸದಸ್ಯರು, ಕಾಲೇಜಿನ ಬೋಧಕ […]

DAKSHINA KANNADA

ದ.ಕ. ಯುವಜನತೆಯ ಪ್ರತಿಭೆ, ವೃತ್ತಿಜೀವನ, ಉದ್ಯಮಶೀಲತೆ ಉತ್ತೇಜನಕ್ಕಾಗಿ ‘ಯುವ್ವಿಕಾಸ’ ಸಂಕಲ್ಪ: ಸಂಸದ ಕ್ಯಾ. ಚೌಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ ‘ಯುವ್ವಿಕಾಸ್’ ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಸುಳ್ಯದ ತಾಲೂಕು ಪಂಚಾಯತ್‌ನಲ್ಲಿ ಇಂದು ಸಂಸದರ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್‌ನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ’ಯುವ್ವಿಕಾಸ್ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ. ಜಿಲ್ಲೆಯ ಯುವ ಶಕ್ತಿಗಳನ್ನು ಜಾಗೃತಗೊಳಿಸುವ ಜೊತೆಗೆ ಅವರಿಗೆ ಉಜ್ವಲ ಭವಿಷ್ಯ ರೂಪಿಸುವ ಆಶಯದಡಿ […]

DAKSHINA KANNADA HOME LATEST NEWS

ಸುಳ್ಯದಲ್ಲಿ ತಾಯಿ-ಮಗ ವಿಷ ಸೇವನೆ: ಕೊನೆಯುಸಿರೆಳೆದ ಮಗ

ಸುಳ್ಯ: ಇಲಿ ಪಾಷಾಣ ಸೇವಿಸಿ ತಾಯಿ-ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ನಡೆದಿದೆ. ಇದರಲ್ಲಿ ಮಗ ಮೃತಪಟ್ಟಿದ್ದಾನೆ. ಮೃತಪಟ್ಟವನನ್ನು ನಾಲ್ಕೂರು ಗ್ರಾಮದ ನಡುಗಲ್ಲಿನ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ ಗೌಡ ಎಂಬವರ ಮಗ ನಿತಿನ್ (32) ಎಂದು ಗುರುತಿಸಲಾಗಿದೆ. ತಾಯಿ-ಮಗ ಇಬ್ಬರು ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಾರೆ ಎನ್ನಲಾಗಿದ್ದು ರವಿವಾರ ಮುಂಜಾನೆ ಇಬ್ಬರೂ ಅಸ್ವಸ್ಥಗೊಂಡಿರುವುದು ತಿಳಿದು ಬಂದಿದೆ. ಈ ಪೈಕಿ ನಿತಿನ್ ಸ್ವಲ್ವ ಹೊತ್ತಿನಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಸುಲೋಚನಾರನ್ನು […]

DAKSHINA KANNADA HOME LATEST NEWS

ಸುಳ್ಯ: ನಿಯಂತ್ರಣ ತಪ್ಪಿ ಮನೆ ಮಹಡಿ ಮೇಲೆ ಬಿದ್ದ ಕಾರು

ಸುಳ್ಯ: ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮನೆ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಭಾನುವಾರ ಸುಳ್ಯದಲ್ಲಿ ನಡೆದಿದೆ. ನಿತ್ಯಾನಂದ ಮುಂಡೋಡಿ ಎಂಬುವವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು. ಚಿರೆಕಲ್‍ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್‍ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮೇಲೆ ಬಿದ್ದಿದೆ. […]