Tag: surathkal

DAKSHINA KANNADA HOME LATEST NEWS

ಗ್ಯಾರೇಜ್‌ನಿಂದ ಬಿಡಿಭಾಗ ಕಳವು: ಓರ್ವನ ಬಂಧನ

ಸುರತ್ಕಲ್ : ಗ್ಯಾರೇಜ್ ವೊಂದರಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವು ಗೈದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ರಾಜಸ್ಥಾನದ ಜೋದ್ ಪುರ ನಿವಾಸಿ ಸದ್ಯ ಬೆಂಗಳೂರಿನ ಬನಶಂಕರಿ ಶ್ರೀನಿವಾಸ ನಗರ ನಿವಾಸಿ ಮುಖೇಶ್ ದಾಸ್ ( 46) ಬಂಧಿತ ಆರೋಪಿ. ಆರೋಪಿಯ ಬಳಿಯಿದ್ದ 96 ಸಾವಿರ ರೂ. ಮೌಲ್ಯದ ವಾಹನಗಳ ಬಿಡಿಭಾಗಗಳು, ಕೃತ್ಯಕ್ಕೆ ಬಳಸಿದ್ದ 15 ಲಕ್ಷ ರೂ.‌ಮೌಲ್ಯದ ಈಚರ್ ಲಾರಿ ಸೇರಿದಂತೆ 15.96 ಲಕ್ಷ ರೂ.‌ಮೌಲ್ಯದ ಸೊತ್ತುಗಳನ್ನು ಪೊಲೀಸರು […]

DAKSHINA KANNADA HOME LATEST NEWS

ಸುರತ್ಕಲ್‌: ಮನೆಗೆ ನುಗ್ಗಿ ದೈವದ ಮೂರ್ತಿ & ಪರಿಕರ ಕಳವು- ಇಬ್ಬರ ಬಂಧನ

ಮಂಗಳೂರು: ಕುಳಾಯಿಯ ಮನೆಯೊಂದರಿಂದ ದೈವಗಳ ಮೂರ್ತಿಗಳು ಮತ್ತು ಟಿವಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ವಾಜೀದ್ ಜೆ ಯಾನೆ ವಾಜಿ (27) ಮತ್ತು ಜೋಕಟ್ಟೆಯ ಸಯ್ಯದ್ ಆಲಿ (40) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ ಕುಳಾಯಿ ಗ್ರಾಮದ ಯಶೋಧ ಕ್ಲಿನಿಕ್ ಬಳಿಯ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧ ಪಟ್ಟ ಪೂಜಾ ಪರಿಕರಗಳು ಮತ್ತು ಟಿವಿ […]

DAKSHINA KANNADA HOME LATEST NEWS

ಇಂದು ಸುರತ್ಕಲ್‌, ಕೃಷ್ಣಾಪುರ ಸೇರಿ ಹಲವೆಡೆ ವಿದ್ಯುತ್‌ ನಿಲುಗಡೆ

ಮಂಗಳೂರು: ಸುರತ್ಕಲ್ ಇಂಡಸ್ಟ್ರಿಯಲ್ ಫೀಡರ್ ಹಾಗೂ ಕಾಟಿಪಳ್ಳ ಉಪಕೇಂದ್ರದ ವ್ಯಾಪ್ತಿಯ ಪ್ರದೇಶಗಳಲ್ಲಿ ಎ.10ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಸುರತ್ಕಲ್, ಕಾನ, ಕಟ್ಲ, ತಡಂಬೈಲ್, ಮುಂಚೂರು, ಮುಕ್ಕ, ಸಸಿಹಿತ್ಲು, ಚೇಳ್ಯಾರು, ಮಧ್ಯ, ಕೃಷ್ಣಾಪುರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್ ಕೃಷ್ಣಾಪುರ, ಚೊಕ್ಕಬೆಟ್ಟು, ಕೋಟೆ, ಕುತ್ತೆತ್ತೂರು, ಆದರ್ಶನಗರ, ರಾಜೀವನಗರ, ಸೂರಿಂಜೆ, ಶಿಬರೂರು, ಬಾಳ, ಮಂಗಳಪೇಟೆ, ಹಾಗೂ ಸುತ್ತಮುತ್ತಲಿನಪ್ರದೇಶಗಳಲ್ಲಿ ವಿದ್ಯುತ್ […]