COMMUNITY NEWS
DAKSHINA KANNADA
LATEST NEWS
STATE
ತುಳು ಭಾಷೆ ಗ್ರಾ.ಪಂ.ಗಳಲ್ಲಿ ಬಳಸುವಂತಿಲ್ಲ? ತೀವ್ರ ಚರ್ಚೆ ಹುಟ್ಟು ಹಾಕಿದ ಜಿ.ಪಂ. ಪತ್ರ
ಮಂಗಳೂರು, ಜೂನ್ 20: ಗ್ರಾಮ ಪಂಚಾಯತ್ ನಲ್ಲಿ ತುಳು ಭಾಷೆಯನ್ನು ಸಾಮಾನ್ಯ ಸಭೆ ಸಂದರ್ಭದಲ್ಲಿ ಬಳಸಲು ಅವಕಾಶ ನೀಡದೆ, ಕನ್ನಡಕ್ಕೆ ಆದ್ಯತೆ ನೀಡುವ ಕುರಿತಾಗಿ ಪತ್ರವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪತ್ರ ತೀವ್ರ ಚರ್ಚೆ ಹುಟ್ಟು ಹಾಕಿದೆ. ಕಾರ್ಕಳ ಮೂಲದ ವ್ಯಕ್ತಿಯೊಬ್ಬ ದ.ಕ. ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗೆ ಪತ್ರ ಬರೆದು, ಗ್ರಾ.ಪಂ. ಸಾಮಾನ್ಯ ಸಭೆಯ ವೇಳೆ ತುಳು ಭಾಷೆಗೆ ಅವಕಾಶ ನೀಡದೆ ಕನ್ನಡದಲ್ಲೇ ಚರ್ಚೆಗೆ ಅವಕಾಶ ನೀಡುವಂತೆ ಪಿಡಿಒ ಗಳಿಗೆ ಆದೇಶ ನೀಡಬೇಕೆಂದು ಕೋರಿ […]