Tag: udupi

DAKSHINA KANNADA HOME LATEST NEWS STATE UDUPI

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿ ಸೇರಿ ಹಲವರ ವರ್ಗಾವಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಉಡುಪಿ ಡಿಸಿ ವಿದ್ಯಾಕುಮಾರಿ ಅವರನ್ನು ಸೇರಿ ಹಲವು  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ […]

HOME LATEST NEWS STATE UDUPI

ಜೂ. 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ […]

HOME LATEST NEWS UDUPI

ಭಾರೀ ಮಳೆ: ನಾಳೆ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜೂ.12ರಂದು) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಗುರುವಾರದಿಂದ  ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ […]

HOME LATEST NEWS UDUPI

“ಸ್ವ ಇಚ್ಛೆಯಿಂದ ಅಕ್ರಂ ಜೊತೆ ಹೋಗಿದ್ದೇನೆ”: ಕ್ರೈಸ್ತ ಯುವತಿ- ಮುಸ್ಲಿಂ ಯುವಕನ ಪ್ರೇಮ ಪ್ರಕರಣ

ಮಂಗಳೂರು: ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ್ದಾನೆ ಎಂದು ಯುವತಿಯ ತಾಯಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದ ಪ್ರಕರಣದಲ್ಲಿ ಹುಡುಗಿ ತನ್ನ ಪ್ರಿಯಕರನೊಂದಿಗೆ ನಿನ್ನೆ ಹೈಕೋರ್ಟ್ ಮುಂದೆ ಹಾಜರಾಗಿದ್ದಾಳೆ. ನಿನ್ನೆ ಜೀನ ಮೆರಿಲ್ ಮತ್ತು ಅಕ್ರಮ್ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನನ್ನು ಯಾರೂ ಅಪಹರಿಸಿರುವುದಿಲ್ಲ, ನಾನುಸ್ವಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾಳೆ. ಇದೇ ವೇಳೆ ಆಕೆಯ ತಾಯಿ ಮಗಳ ಜೊತೆ ಮಾತನಾಡಬೇಕು ಎಂದು ವಿನಂತಿಸಿದಾಗ, ನ್ಯಾಯಾಧೀಶರು ತಮ್ಮ ಕೊಠಡಿಯಲ್ಲಿಯೇ […]

HOME LATEST NEWS UDUPI

ಕ್ರಿಶ್ಚಿಯನ್ ಯುವತಿ & ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಬಜರಂಗದಳ ಎಂಟ್ರಿ

ಮಂಗಳೂರು: ಉಡುಪಿಯಲ್ಲಿ ನಡೆದ ಕ್ರಿಶ್ಚಿಯನ್ ಯುವತಿ ಮತ್ತು ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಇದೀಗ ಹಿಂದೂ ಸಂಘಟನೆಗಳು ಎಂಟ್ರಿ ನೀಡಿವೆ. ಈ ಹೋರಾಟಕ್ಕೆ ಧುಮುಕಿದ ಬಜರಂಗದಳ ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಈ ಬಗ್ಗೆ ಉನ್ನತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಸುನಿಲ್ ಕೆ ಆರ್ ಅವರು ಪ್ರತಿಕ್ರಿಯೆ ನೀಡಿ, ವಿಶ್ವ ಹಿಂದೂ ಪರಿಷತ್ ಲವ್ ಜಿಹಾದ್ ಬಗ್ಗೆ ಜಾಗೃತಿ ಕೆಲಸ ಮಾಡುತ್ತಿದೆ.  ಆದರೆ ಜಿಹಾದಿಗಳು ತಮ್ಮ ಕೃತ್ಯ […]

DAKSHINA KANNADA HOME LATEST NEWS UDUPI

ದಕ್ಷಿಣ ಕನ್ನಡ-ಉಡುಪಿಯಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ..!

ಮಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವೆಡೆ ಮಳೆ ಶುಕ್ರವಾರ ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡದ ವಾತಾವರಣ ಇತ್ತು. ರಾತ್ರಿಯ ವೇಳೆ ಪಶ್ಚಿಮ ಘಟ್ಟದ ತಪ್ಪಲು ಭಾಗದ ಮುಂಡಾಜೆ, ಕಡಿರುದ್ಯಾವರ, ಮುಂಡಾಜೆ, ಮಡಂತ್ಯಾರು, ಬೆಳ್ತಂಗಡಿ, ಧರ್ಮಸ್ಥಳ, ಗುರಿಪ್ಪಳ್ಳ, ಬಂದಾರು. ಕನ್ಯಾಡಿ ಮತ್ತು ಬಂಟ್ವಾಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]

HOME LATEST NEWS UDUPI

ಉಡುಪಿ: ಮುಸ್ಲಿಂ ಯುವಕನಿಂದ ಕ್ರೈಸ್ತ ಯುವತಿಯ ಕಿಡ್ನಾಪ್‌

ಉಡುಪಿ: ಮುಸ್ಲಿಂ ಯುವಕನೋರ್ವ ಕ್ರೈಸ್ತ ಧರ್ಮದ ಯುವತಿಯನ್ನು ಅಪಹರಿಸಿದ್ದಾನೆ ಎಂದು ಯುವತಿಯ ತಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿತ ಮುಸ್ಲಿಂ ಯುವಕ ಉಡುಪಿಯ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬಾತ ಮಾ. 20 ರಂದು ಕಾಲೇಜಿನಿಂದ ವಾಪಾಸು ಮನೆಗೆ ತೆರಳುತ್ತಿದ್ದಾಗ ಕ್ರೈಸ್ತ ಧರ್ಮಕ್ಕೆ ಸೇರಿದ ಯುವತಿಯ ಅಪಹರಣವಾಗಿದೆ ಎಂದು ತಂದೆ ಗಾಡ್ವಿನ್ ದೇವದಾಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದಾದ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678