ಉಳ್ಳಾಲ: ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನ ಕಳವು
ಮಂಗಳೂರು: ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೋರ್ವರ 16 ಗ್ರಾಂ ತೂಕದ ಚಿನ್ನ ಕಳವಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಸ್ವರ್ಷ ಎಂಬುವವರು ಜ.17 ರಂದು ಉಳ್ಳಾಲ ತಾಲೂಕಿನ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಇರುವ ಕೆಥೋಲಿಕ್ ಪ್ರಾಥಮಿಕ ಸಹಕಾರ ಸಂಘದಲ್ಲಿ ಲಾಕರ್ ನಲ್ಲಿ ಇಟ್ಟಿದ್ದ 2 ಚಿನ್ನದ ಸರವನ್ನು ಬಿಡಿಸಿಕೊಂಡು ಬ್ಯಾಗ್ ನಲ್ಲಿ ಹಾಕಿ ಬಂದಿದ್ದರು. ನಂತರ ಸುಮಾರು 12 ಗಂಟೆ ಸುಮಾರಿಗೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ […]



