Tag: vorkady

COMMUNITY NEWS HOME LATEST NEWS

ಮಂಜೇಶ್ವರ: ವರ್ಕಾಡಿಯಲ್ಲಿ 35ನೇ ವರ್ಷದ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ

ಮಂಜೇಶ್ವರ: ಮಂಜೇಶ್ವರದ ವರ್ಕಾಡಿಯ ಯೇಸುಕ್ರಿಸ್ತರ ತಿರು ಹೃದಯದ ದೇವಾಲಯದಲ್ಲಿ ನಡೆದ ವೆಲಂಕಣಿ ಮಾತೆಯ 35ನೇ ವಾರ್ಷಿಕ ಮಹೋತ್ಸವ ಸಂಭ್ರಮ ನಡೆಯಿತು. ಈ ಬಲಿಪೂಜೆಯಲ್ಲಿ ಬೆಂಗಳೂರಿನ ನಿವೃತ್ತ ಆರ್ಚ್‌ ಬಿಷಪ್‌ ಅ.ವಂ. ಡಾ. ಬರ್ನಾಡ್‌ ಮೊರಾಸ್‌ ಅವರು ಪ್ರಧಾನ ಧರ್ಮಗುರುಗಳಾಗಿ ಭಾಗವಹಿಸಿದರು. ನಂತರ ನಡೆದ ಪ್ರಬೋಧನೆಯಲ್ಲಿ “ವೆಲಂಕಣಿ ಮಾತೆ ಯೇಸುಕ್ರಿಸ್ತರ ಮಾತೆ ಹೇಗೋ ನಮ್ಮ ಮಾತೆಯೂ ಹೌದು”. ತಮಿಳುನಾಡಿನ ವೆಲಂಕಣಿಯಲ್ಲಿ ಕ್ರಿ.ಶ 1570 ಇಸವಿಯಲ್ಲಿ ಬಾಲಕನೊಬ್ಬನಿಗೆ ಕಾಣಿಸಿಕೊಂಡು ಪವಾಡಗಳನ್ನು ಸೃಷ್ಟಿಸಿ ಪ್ರಸಿದ್ಧಿ ಹೊಂದಿದರು. ಇದರಿಂದ ಆಕೆಗೆ ವೆಲಂಕಣಿ ಮಾತೆ […]

Breaking News COMMUNITY NEWS LATEST NEWS

ಮಂಜೇಶ್ವರ: ತಾಯಿಯನ್ನೇ ಸುಟ್ಟ ಪುತ್ರ ಮೆಲ್ವಿನ್‌ನ್ನು ಪತ್ತೆ ಹಚ್ಚಿದ್ದೇ ರೋಚಕ…!

ಮಂಜೇಶ್ವರ: ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಯೊಳಗೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ. ನೆರೆಮನೆಯ ಲೋಲಿಟಾ (30) ಗಂಭೀರ ಗಾಯಗೊಂಡಿದ್ದಾರೆ. ಘಟನೆ ವಿವರ ನಿನ್ನೆ ತಡರಾತ್ರಿ ತಾಯಿಗೆ ಬೆಂಕಿ ಹಚ್ಚಿದ ಬಳಿಕ, ನೆರೆಮನೆಯ ಮಹಿಳೆಯನ್ನು ತಾಯಿಗೆ ಹುಷಾರಿಲ್ಲವೆಂದು ಮನೆಗೆ ಕರೆಸಿದ್ದಾನೆ […]

DAKSHINA KANNADA HOME LATEST NEWS

ಕಾರಿಗೆ ಬಸ್ಸು ಢಿಕ್ಕಿ: ವರ್ಕಾಡಿಯ ಯುವಕ ಕೊನೆಯುಸಿರು

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ರಾಗಂ ಜಂಕ್ಷನ್ ಬಳಿ ಕಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದು, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಜೂನ್ 1ರಂದು ಮೃತಪಟ್ಟಿದ್ದಾನೆ. ಮೇ 30ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವರ್ಕಾಡಿ ತೋಕೆ ನಿವಾಸಿಗಳಾದ ಕೆಲ್ವಿನ್ ಡಿಸೋಜ (18), ಪ್ರಜ್ವಲ್ (24), ಪ್ರೀತಂ (19) ಗಾಯಗೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಕೆಲ್ವಿನ್ ಡಿ ಸೋಜಾ ಜೂ.1ರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಮೃತ ಕೆಲ್ವಿನ್ […]