Tag: ಅಡು ಮರೋಳಿಯಲ್ಲಿ ₹20 ಲಕ್ಷ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

LATEST NEWS

ಅಡು ಮರೋಳಿಯಲ್ಲಿ ₹20 ಲಕ್ಷ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಮಂಗಳೂರು: ಮೇ 26: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನ ಅಡು ಮರೋಳಿ ಬಳಿ ₹20 ಲಕ್ಷ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, “ಕಳೆದ ಮಳೆಗಾಲದಲ್ಲಿ ಈ ಭಾಗದ ತಡೆಗೋಡೆಯು ಸಂಪೂರ್ಣ ಹಾನಿಗೊಳಗಾಗಿತ್ತು. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಇದೀಗ ತುರ್ತಾಗಿ ಪರಿಹಾರ ನಿಧಿಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ನಮ್ಮ ಭಾಗದಲ್ಲಿ ಸುಮಾರು ₹300 […]