DAKSHINA KANNADA
HOME
*ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ*
ಮಂಗಳೂರು ಜುಲೈ 26 : ಬ್ಯಾಂಕಿಂಗ್’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು. ಈ ಸಮ್ಮಿತ್’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ ಭಾಷಣಕಾರರಲ್ಲಿ ಹೆಸರಾಂತ ಎನ್ಆರ್ಐ ಉದ್ಯಮಿ ಮತ್ತು ಉದಾರ […]