HOME
LATEST NEWS
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಮಹತ್ವದ ಸಭೆ:
ಬೆಂಗಳೂರು, ಜೂನ್ 19: ಕರ್ನಾಟಕದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಮತ್ತು ಉದ್ಯಮಿಗಳಿಗೆ ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳನ್ನು ನಿವಾರಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯಲ್ಲಿ ಅವರು ಮಾತನಾಡಿದರು. ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ಮತ್ತು ಅರಣ್ಯ ಇಲಾಖೆಯಿಂದ ಆಗುತ್ತಿರುವ ತಾಂತ್ರಿಕ ತೊಂದರೆಗಳ ಬಗ್ಗೆ ಮುಂದಿನ ೧೫ ರಿಂದ ೨೦ ದಿನಗಳಲ್ಲಿ ಸಂಪೂರ್ಣ ವರದಿ ಸಿದ್ಧಪಡಿಸಬೇಕು. ಸಮಸ್ಯೆಗಳ ಜೊತೆಗೆ ಅವುಗಳಿಗೆ ಸೂಕ್ತ ಪರಿಹಾರಗಳನ್ನು […]


