DAKSHINA KANNADA
ಕಳವಾರು ಸಂತ ಜೋಸೆಫರ ದೇವಾಲಯದಲ್ಲಿ ಮಾ. 31ಕ್ಕೆ 242ನೇ ಚಾರಿತ್ರಿಕ ‘ಪವಿತ್ರ ಶಿಲುಬೆಯ ಹಾದಿ’
ಮಂಗಳೂರು: ಪೆಜಾರ್ ವಲಯದ ಕಳವಾರು ಸಂತ ಜೋಸೆಫರ ದೇವಾಲಯದಲ್ಲಿ ಸುಮಾರು ಎರಡುವರೆ ಶತಮಾನಗಳ ಇತಿಹಾಸವಿರುವ ಪವಿತ್ರ ಶಿಲುಬೆಯ ಹಾದಿ ಕಾರ್ಯಕ್ರಮವು ಮಾರ್ಚ್ 31ರ ಮಂಗಳವಾರದಂದು ಅತ್ಯಂತ ಭಕ್ತಿಭಾವದಿಂದ ಜರುಗಲಿದೆ. ಇದು ಈ ಪವಿತ್ರ ಯಾತ್ರೆಯ 242ನೇ ವರ್ಷದ ಕಾರ್ಯಕ್ರಮವಾಗಿದ್ದು, ಈ ಬಾರಿ “ಯಾತನೆ ಪಡುವ ಪ್ರಭು ಕ್ರಿಸ್ತರ ಶರೀರವನ್ನು ಸ್ಪರ್ಶಿಸಲು ಯಾತ್ರಿಕ ಪಯಣ” ಎಂಬ ವಿಷಯದಡಿಯಲ್ಲಿ ನಡೆಯಲಿದೆ. ಎಂದು ಸಂತ ಜೋಸೆಫರ ಚರ್ಚ್ ಧರ್ಮಗುರು ವಂದನೀಯ ಡಾ. ರೊನಾಲ್ಡ್ ಡಿ ಸೋಜಾ, ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾರ್ಚ್ 31 […]


