ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ಆಟಿದ ಐಸಿರ
ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ಕಳಂಜದ್ದೇ ಸುದ್ದಿ. ಮನೆ ಮನೆಯ ರೋಗ-ರುಜಿನಗಳನ್ನು ದೂರ ಮಾಡಲೆಂದೇ ಆಟಿ ಕಳಂಜ ಬರುವನೆಂಬ ನಮ್ಮ ಹಿರಿಯರ ನಂಬಿಕೆ […]