Tag: ಕೆನರಾಟಿವಿ

HOME STATE

ಹಾಲಿನ ದರ ಪ್ರತಿ ಲೀ.ಗೆ ₹4 ಏರಿಕೆ: ಸಚಿವ ಸಂಪುಟದ ಅನುಮೋದನೆ

ಬೆಂಗಳೂರು: ಗ್ರಾಹಕರಿಗೆ ನಂದಿನ ಹಾಲಿನ ಬೆಲೆಏರಿಕೆ ಬಿಸಿ ತಟ್ಟಿದ್ದು,  ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ  ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಗೆ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದಂತಾಗಿದೆ. ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್​ಗೆ  2 ರೂ ಏರಿಕೆ ಮಾಡಲಾಗಿತ್ತು. ಇದೀಗ ಲೀಟರ್​ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ […]

HOME LATEST NEWS STATE

ನಂದಿನಿ ಹಾಲು ದರ ₹5 ಏರಿಕೆ : ಇಂದು ಮುಖ್ಯಮಂತ್ರಿಗಳಿಂದ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 5 ರೂ. ಹೆಚ್ಚಳ ಮಾಡುವಂತೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್‌) ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ  ಮುಖ್ಯಮಂತ್ರಿಗಳು ಹಾಲಿನ ಬೆಲೆ ಹೆಚ್ಚಳಕ್ಕೆ ಸಮ್ಮತಿಸುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಇಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದ್ದು, ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಾಗುವ ಸಾಧ್ಯತೆ ಇವೆ ಎನ್ನಲಾಗಿದೆ. ಹೈನುಗಾರಿಕೆಯ ಖರ್ಚು ವೆಚ್ಚಗಳ ಹೆಚ್ಚಳದಿಂದಾಗಿ ಹಾಲಿನ ಬೆಲೆ ಏರಿಸಬೇಕಾದ […]

HOME LATEST NEWS STATE

BJPಯಿಂದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಉಚ್ಛಾಟನೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಕೊನೆಗೂ ಪಕ್ಷದಿಂದ ಉಚ್ಛಾಟಿಸಿದೆ. ಯತ್ನಾಳ್‌ ಅವರು ಉಚ್ಛಾಟನೆಯಾಗುತ್ತಿರುವುದು ಇದು ಎರಡನೇ ಬಾರಿ. ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಪಕ್ಷದ ಕೇಂದ್ರ […]

COMMUNITY NEWS LATEST NEWS

ನಿವೃತ್ತ ಧರ್ಮಗುರು ವಂ.ಫಾ. ಜೆರಾಲ್ಡ್‌ ಪಿಂಟೊ ನಿಧನ

ಮಂಗಳೂರು: ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ನಿವೃತ್ತ ಗುರುಗಳಾದ ವಂ.ಫಾ. ಜೆರಾಲ್ಡ್‌ ಪಿಂಟೊ (72) ಇಂದು (ಮಾ. 26) ಜೆಪ್ಪುವಿನ ಸಂತ ಜುಜೆ ವಾಜ್‌ ನಿವೃತ್ತ ನಿವಾಸದಲ್ಲಿ ಕೊನೆಯುಸಿರೆಳೆದರು. ಮಂಗಳೂರು ನಗರದ ಬೊಂದೇಲ್‌ ನಿವಾಸಿಯಾದ ಅವರು ಅ. 2, 1953 ರಂದು ದಿ. ಸಿಲ್ವೆಸ್ಟರ್ ಆರ್ ಪಿಂಟೊ ಮತ್ತು ದಿ. ಬೆನ್ನಿ ಪಿಂಟೊ ದಂಪತಿಗೆ ಜನಿಸಿದರು. ಮೇ 4, 1982 ರಂದು ಧರ್ಮಪ್ರಾಂತ್ಯದ ಪಾದ್ರಿಯಾಗಿ ದೀಕ್ಷೆ ಪಡೆದು ತಮ್ಮ ಜೀವನದ ನಾಲ್ಕು ದಶಕಗಳನ್ನು ಪಾದ್ರಿಯ ಸೇವೆಗೆ ಮುಡಿಪಾಗಿಟ್ಟರು. ಹಲವು […]

COMMUNITY NEWS LATEST NEWS

ಮಂಗಳೂರು ಧರ್ಮಪ್ರಾಂತ್ಯದ ಮೆಗಾ ಬೈಬಲ್ ಸಮ್ಮೇಳನ ಸಮರೋಪ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಸೇವಾ ಕಮ್ಯುನಿಯನ್ (MDSC) ಮತ್ತು ಬೈಬಲ್ ಆಯೋಗವು ಮಂಗಳೂರಿನ ಕಾರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಆಯೋಜಿಸಿದ ನಾಲ್ಕು ದಿನದ ಮೆಗಾ ಬೈಬಲ್ ಸಮಾವೇಶವು ಫೆಬ್ರವರಿ 25 ರಂದು ತೆರೆಕಂಡಿತು. ಸರಿಸುಮಾರು 10,000 ಭಕ್ತಾದಿಗಳು ಅವರ ಕುಟುಂಬಗಳೊಂದಿಗೆ ಹಾಜರಿದ್ದು ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸಾಮುದಾಯಿಕ ನವೀಕರಣಕ್ಕೆ ಸಾಕ್ಷಿಯಾದರು. ಕೇರಳದ ಡಿವೈನ್ ರಿಟ್ರೀಟ್ ಸೆಂಟರ್‌ನಿಂದ ರೆ.ಫಾ. ಜೋಸೆಫ್ ಎಡಟ್ಟು ವಿ.ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಈ ಸಮಾವೇಶನದಲ್ಲಿ ದೇವರ ಸ್ತುತಿ ಸ್ತೋತ್ರ, ವಿಮೋಚನೆಯ ಪ್ರಾರ್ಥನೆಗಳು, […]

HOME INETRNATIONAL LATEST NEWS

ಇಸ್ರೇಲಿ ದಾಳಿಯಲ್ಲಿ ಹಮಾಸ್‌ನ 19 ಪ್ಯಾಲೆಸ್ಟೀನಿಯನ್ನರ ಸಾವು

ಗಾಜಾ: ದಕ್ಷಿಣ ಗಾಜಾ ಪಟ್ಟಿಯಾದ್ಯಂತ ಭಾನುವಾರ ರಾತ್ರಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಹಿರಿಯ ಹಮಾಸ್ ರಾಜಕೀಯ ನಾಯಕ ಸೇರಿದಂತೆ ಕನಿಷ್ಠ 19 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಮಾಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಯೆಮೆನ್‌ನಲ್ಲಿ ಇರಾನ್ ಬೆಂಬಲಿತ ಬಂಡುಕೋರರು ಇಸ್ರೇಲ್ ಮೇಲೆ ಮತ್ತೊಂದು ಕ್ಷಿಪಣಿಯನ್ನು ಉಡಾಯಿಸಿದ್ದಾರೆ. ಗಾಜಾ ನಗರದಲ್ಲಿ ನಿವಾಸಿಗಳನ್ನು ಸ್ಥಳಾಂತರಿಸುವ ಆದೇಶ ನೀಡಲಾಗಿದೆ. ಕಟ್ಟಡವನ್ನು ಗುರಿಯಾಗಿಸಿಕೊಂಡು ಇಸ್ರೇಲಿ ಸೈನ್ಯದ ದಾಳಿ ನಡೆದಿದೆ. ಇಸ್ರೇಲಿ ಬಾಂಬ್‌ಗಳು ಬೀಳುತ್ತಿದ್ದಂತೆ, ಗಾಯಗೊಂಡ ಮಕ್ಕಳನ್ನು ಗಾಜಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ […]

HOME LATEST NEWS NATIONAL

ಜಡ್ಜ್ ಮನೆಯಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ವರದಿ ಬಹಿರಂಗಪಡಿಸಿದ ಸುಪ್ರೀಂ

ನವದೆಹಲಿ: ದೆಹಲಿ ಹೈಕೋರ್ಟ್‌ನ ಜಡ್ಜ್ ಯಶವಂತ್ ವರ್ಮಾ ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಇದೇ ವೇಳೆ ಯಶವಂತ್ ವರ್ಮ ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ವಿಸ್ತೃತ ತನಿಖೆ ನಡೆಸುವ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ದೆಹಲಿ ಹೈಕೋರ್ಟ್ ಸಿಜೆ ದೇವೇಂದ್ರ ಕುಮಾರ್ ಉಪಾಧ್ಯಾಯ […]

COMMUNITY NEWS HOME LATEST NEWS

MLC ಐವನ್ ಡಿಸೋಜಾಗೆ ಕಥೊಲಿಕ್ ಸಭಾದಿಂದ ಅಭಿನಂದನೆ

ಮಂಗಳೂರು: ವಿಧಾನ್ ಪರಿಷತ್ ಕಲಾಪದಲ್ಲಿ ಅಲ್ಪಸಂಖ್ಯಾತರ ಪರವಾಗಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ MLC ಐವನ್ ಡಿಸೋಜಾ ಅವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ಮಂಗಳೂರಿನಲ್ಲಿ ಶನಿವಾರ ನಡೆಯಿತು. “ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ವಿಧೇಯಕ” ತಿದ್ದುಪಡಿ 2025 ರಲ್ಲಿ ಪ್ರವರ್ಗ-2ಬಿ ನಲ್ಲಿ – ಕರ್ನಾಟಕ ಸರಕಾರವು, ತನ್ನ ನಿರ್ಮಾಣದ ಕೆಲಸ ಕಾರ್ಯಗಳಿಗೆ ಕಾಂಟ್ರಾಕ್ಟ್ ಗಳನ್ನು ನೀಡುವಾಗ ಅದರಲ್ಲಿನ 4% ಕಾಂಟ್ರಾಕ್ಟ್ ಗಳನ್ನು ಅಲ್ಪಸಂಖ್ಯಾತ ವರ್ಗದವರಿಗೆ ಮೀಸಲಾತಿಯನ್ನು ನೀಡಬೇಕು ಎಂಬ ಹೊಸ ಪ್ರಸ್ತಾವನೆಯನ್ನು […]

COMMUNITY NEWS HOME LATEST NEWS

ಮಾ. 20- 23: ಮಂಗಳೂರಿನಲ್ಲಿ ಬೈಬಲ್ ಮಹಾ ಸಮ್ಮೇಳನ

ಮಂಗಳೂರು: ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ ಹಾಗೂ ಕ್ಯಾರಿಸ್ಮಾಟಿಕ್‌ ಸೇವಾ ಸಂಚಾಲನದ ಸುವರ್ಣ ಮಹೋತ್ಸವದ ಅಂಗವಾಗಿ ಬೈಬಲ್ ಮಹಾ ಸಮ್ಮೇಳನವು ಮಾರ್ಚ್ 20 ರಿಂದ 23 ರ ತನಕ ಮಂಗಳೂರಿನ ಕುಲಸೇಖರದ ಕೋರ್ಡೆಲ್ ಹೋಲಿ ಕ್ರಾಸ್‌ ಚರ್ಚ್‌ನ ತೆರೆದ ಮೈದಾನದಲ್ಲಿ ಪ್ರತಿ ದಿನ ಸಂಜೆ 4 ರಿಂದ ರಾತ್ರಿ 8.30 ರ ತನಕ ನಡೆಯಲಿದೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ. ಈ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678