Tag: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ – “ವಾಗ್ವಿಲಾಸ 2025”

DAKSHINA KANNADA LATEST NEWS

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ- ವಿಶ್ವ ಉರಗಳ ದಿನಾಚರಣೆ

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ವಿಭಾಗದಿಂದ ವಿಶ್ವ ಉರಗಳ ದಿನಾಚರಣೆಯ ಪ್ರಯುಕ್ತ ವಿವಿಧ ರೀತಿಯ ಉರಗಗಳ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರ ವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ ವಿ ಅವರು ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸುರತ್ಕಲ್ನ ಉರಗ ಸಂರಕ್ಷಕಾರರಾದ ಶ್ರೀ ಪ್ರಶಾಂತ್ ಕೃಷ್ಣ ಎಂ ಸಿ ಇವರು ಪ್ರಕೃತಿಯ ಸಮತೋಲನದಲ್ಲಿ ಉರಗಗಳ […]

DAKSHINA KANNADA

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ಪ್ರಥಮ ಬಿ.ಎ.ಎಂ.ಎಸ್ ಒರಿಯೆಂಟೇಶನ್ ಕಾರ್ಯಕ್ರಮ

ಸುಳ್ಯ: ಅ.27 ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2025-26 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಡಾ. ಕೆ ವಿ ಚಿದಾನಂದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದ ಜನಪ್ರಿಯತೆ, ವೈದ್ಯಕೀಯ ಕ್ಷೇತ್ರದ ಮಹತ್ವ, ವೈದ್ಯರ ನಿಸ್ವಾರ್ಥ ಮನೋಭಾವದ ಸೇವೆ ಹಾಗೂ ಶಿಸ್ತಿನ ಬಗ್ಗೆ ವಿವರಿಸಿದರು. ಇಂದಿನ ಆಧುನಿಕ ಯುಗದಲ್ಲಿ ಪ್ರಾಚೀನ ಮತ್ತು ನವೀನ ವೈದ್ಯಕೀಯ ಪದ್ಧತಿಗಳನ್ನು ಸಮಯೋಚಿತವಾಗಿ ಬಳಸಿಕೊಂಡು ರೋಗಿಗಳ ಕ್ಷೇಮಕ್ಕಾಗಿ ಇರುವ ವಿಫುಲ […]

DAKSHINA KANNADA

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ – “ವಾಗ್ವಿಲಾಸ 2025”

ಸುಳ್ಯ .ಅ.: 15 ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ – “ವಾಗ್ವಿಲಾಸ 2025” ನಡೆಸಲಾಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಶುಪಾಲರು ಡಾ. ಲೀಲಾಧರ್ ಡಿ ವಿ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ವಿಧ್ಯಾರ್ಥಿಗಳು ಉತ್ಸುಕತೆಯಿಂದ ವಿವಿಧ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ ವಿನಯ್ ಶಂಕರ್ ಭಾರಧ್ವಾಜ್, ಕಾರ್ಯಕ್ರಮದ ಸಂಯೋಜನಾಧಿಕರಾದ ಡಾ. ಹರ್ಷಿತಾ ಎಂ, ಸಾಹಿತ್ಯಿಕ […]