Tag: ಕೇಂದ್ರ ಸರ್ಕಾರದ ಜನಹಿತ ನಡೆ*ಸತೀಶ್ ಕುಂಪಲ.

DAKSHINA KANNADA

*ಪೆಟ್ರೋಲ್, ಡೀಸೆಲ್ ಅಬಕಾರಿ ಶುಲ್ಕ ಇಳಿಕೆ, ಕೇಂದ್ರ ಸರ್ಕಾರದ ಜನಹಿತ ನಡೆ*ಸತೀಶ್ ಕುಂಪಲ.

ಮಂಗಳೂರು: ಇರಾನ್ ಮತ್ತು ಅಮೇರಿಕಾ, ಇಸ್ರೇಲ್ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ಆರ್ಥಿಕ ಪರಿಸ್ಥಿತಿ ಏರುಪೇರಾಗುತ್ತಿರುವ ಸಂಧರ್ಭದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಶುಲ್ಕ ವನ್ನು 10 ರೂಪಾಯಿ ಮತ್ತು ಡೀಸೆಲ್ ಶುಲ್ಕವನ್ನು ಶೂನ್ಯಕ್ಕೆ ಇಳಿಕೆ ಮಾಡಿರುವುದು ಜನಹಿತದ ನಡೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾದ ಸತೀಶ್ ಕುಂಪಲ ಅಭಿಪ್ರಾಯ ವ್ಯಕ್ತಪಡಿಸಿದರು. ದೇಶದ ಆರ್ಥಿಕ ಶಕ್ತಿಗೆ ಕುಂದು ಬಾರದಂತೆ ಮತ್ತು ಜನರ ಹಿತವನ್ನು ಸದಾ ಚಿಂತನೆಯನ್ನು ನಡೆಸುವ […]