Tag: *ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ – ಭರತ್ ಮುಂಡೋಡಿ*

DAKSHINA KANNADA HOME

*ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ – ಭರತ್ ಮುಂಡೋಡಿ*

ಮಂಗಳೂರು,ಡಿ.10:- ಬಿ.ಪಿ.ಎಲ್ ಪಡಿತರ ಚೀಟಿಯನ್ನು ಎ.ಪಿ.ಎಲ್ ಆಗಿ ಬದಲಾಯಿಸುವ ಪ್ರಕ್ರಿಯೆಯನ್ನು ಸಮಗ್ರವಾಗಿ ಪರಿಶೀಲನೆ ಮಾಡಬೇಕೆಂದು ಸರ್ಕಾರದ ಆದೇಶವಿದ್ದು, ಇದನ್ನು ಆಹಾರ ಇಲಾಖೆಯ ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಹಾರ ಕಿಟ್ ವಿತರಣೆಗಾಗಿ ಸರ್ಕಾರವು ಅನುಮೋದನೆ ನೀಡಿದ್ದು, […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678