Tag: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

DAKSHINA KANNADA HOME LATEST NEWS

ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರ ಸಂಘದ ನೂತನ ಸಮಿತಿ ಪದಗ್ರಹಣ

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೆ ಸಾಲಿನ ನೂತನ ಸಮಿತಿಯ ಪದ್ರಹಣ ಸಮಾರಂಭ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಯಿತು. ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಅವರು ನೂತನ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ವಿಜಯ್ ಕೋಟ್ಯಾನ್ ಸೇರಿದಂತೆ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಸಂಘದ ಪೂರ್ವಾಧ್ಯಕ್ಷ ಆನಂದ ಶೆಟ್ಟಿ ಕೆ., ಜಗನ್ನಾಥ ಶೆಟ್ಟಿ ಬಾಳ, ಹರ್ಷ ಉಪಸ್ಥಿತರಿದ್ದು ನೂತನ […]

DAKSHINA KANNADA HOME LATEST NEWS

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ಮಂಗಳೂರು, ನ.9;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ಸಾಲಿನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧ ವಾಗಿ ಆಯ್ಕೆ ಯಾಗಿದ್ದಾರೆ. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗ ಣದಲ್ಲಿ ಭಾನುವಾರ ನಡೆದ ಚುನಾವ ಣೆಯಲ್ಲಿ ಒಟ್ಟು 352 ,ಮಂದಿ ಮತದಾರರಲ್ಲಿ 331 ಮಂದಿ ಮತಚಲಾಯಿಸಿದ್ದರು‌. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ಶ್ರವಣ್ ಕುಮಾರ್ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678