Tag: ದ.ಕ. ಜಿಲ್ಲಾ ಪತ್ರಕರ್ತರ ಸಂಘದಿಂದ ಜು.27ರಂದು ನೀರುಮಾರ್ಗ ಪಡು ಬದಿನಡಿ ಕೆಸರುಗದ್ದೆಯಲ್ಲಿ ಮಾನ್ಸೂನ್ ಸಂಭ್ರಮ

DAKSHINA KANNADA HOME

ದ.ಕ. ಜಿಲ್ಲಾ ಪತ್ರಕರ್ತರ ಸಂಘದಿಂದ ಜು.27ರಂದು ನೀರುಮಾರ್ಗ ಪಡು ಬದಿನಡಿ ಕೆಸರುಗದ್ದೆಯಲ್ಲಿ ಮಾನ್ಸೂನ್ ಸಂಭ್ರಮ

ಮಂಗಳೂರು ಜುಲೈ 25 :ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಹಾಗೂ ಶ್ರೀ ವಿಘ್ನೇಶ್ವರ ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿ ಪಡು ಸಹಭಾಗಿತ್ವದಲ್ಲಿ ಪತ್ರಕರ್ತರ ತಾಲೂಕು ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ಜು.27ರಂದು ನೀರುಮಾರ್ಗ ಪಡು ಬದಿನಡಿ ಸಮೀಪದ ಕೆಸರುಗದ್ದೆಯಲ್ಲಿ ಮಾನ್ಸೂನ್ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಹಿರಿಯ ವಿಡಿಯೋ ಜರ್ನಲಿಸ್ಟ್ ದಿ. ನಾಗೇಶ್ ಪಡು ವೇದಿಕೆಯಲ್ಲಿ ಬೆಳಗ್ಗೆ 9.45ಕ್ಕೆ ಕಾರ್ಯಕ್ರಮ […]