Tag: ದನಕಳ್ಳತನ

DAKSHINA KANNADA HOME LATEST NEWS

ವಿಟ್ಲ: ಪೆರುವಾಯಿ ದನ ಕಳ್ಳನತದ ಆರೋಪಿ ಬಂಧನ- ಉಳಿದವರಿಗಾಗಿ ಶೋಧ

ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ದನ ಕಳ್ಳತನ ಮಾಡಿದ ಆರೋಪದಲ್ಲಿ ಉಳ್ಳಾಲದ ಓರ್ವ ಆರೋಪಿಯನ್ನು ತಿಂಗಳ ಬಳಿಕ ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಝುಲ್ಫಾನ್ ಮಾಲಿಕ್ (30) ಬಂಧಿತ ಆರೋಪಿ. ಘಟನೆ ವಿವರ 18-11-2025 ರಂದು ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರ 4 ದನಗಳು ಮೇಯುತ್ತಿದ್ದವು. ರಾತ್ರಿ ವೇಳೆ ಅಲ್ಲಿಯೇ ಮಲಗಿದ್ದ […]