DAKSHINA KANNADA
HOME
LATEST NEWS
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಕ್ರಮ ಬಂಧನ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಮಂಗಳೂರು: ಎಐಸಿಸಿ ನಾಯಕರುಗಳಾದ ಶ್ರೀ ರಾಹುಲ್ ಗಾಂಧಿ ಹಾಗೂ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಅಕ್ರಮವಾಗಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿ, ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು. ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಜಮಾಯಿಸಿದ ನಾಯಕರು ಮತ್ತು ನೂರಾರು ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರ ದಮನಕಾರಿ ನಡೆಗೆ ವಿರುದ್ಧವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಜೋರು ಘೋಷಣೆಗಳನ್ನು ಕೂಗಿದರು. ಅಕ್ರಮ ಬಂಧನಕ್ಕೆ ತೀವ್ರ ಆಕ್ರೋಶ: ಶಾಂತಿಯುತವಾಗಿ ಧರಣಿ […]


