HOME
LATEST NEWS
UDUPI
*ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ನಿಯೋಗದ ಭೇಟಿ: ಪೂರಕವಾಗಿ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿಗಳು*
ಉಡುಪಿ. ಡಿ.06 : ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ರವರನ್ನು ಉಡುಪಿ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ಯಾಗಿ ಮನವಿಯನ್ನು ಸಲ್ಲಿಸಲಾಯಿತು. ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ವಿಧಾನ ಪರಿಷತ್ ನ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರಿಗೆ […]


