COMMUNITY NEWS
ಮಂಗಳೂರು ಧರ್ಮಪ್ರಾಂತ್ಯ ಐಸಿವೈಎಂ ನೂತನ ನಿರ್ದೇಶಕರಾಗಿ ವಂ| ಪ್ರವೀಣ್ ಡಿಸೋಜ ಅಧಿಕಾರ ಸ್ವೀಕಾರ
ಮಂಗಳೂರು, ಜೂನ್. 01 : ಮಂಗಳೂರು ಧರ್ಮಪ್ರಾಂತ್ಯದ ಯುವ ಜನತೆಯನ್ನು ಮುನ್ನಡೆಸುವ ಮಹತ್ವದ ಜವಾಬ್ದಾರಿಯನ್ನು ಧರ್ಮಾಧ್ಯಕ್ಷರು ನೀಡಿದ್ದಾರೆ. ಯುವ ಜನತೆ ಪವಿತ್ರ ಸಭೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಾರೆ. ಅವರಿಗೆ ಸರಿಯಾದ ದಾರಿಯಲ್ಲಿ ಮುನ್ನಡೆಸುವ ಜವಾಬ್ದಾರಿ ಸಿಕ್ಕಿದೆ. ಈ ಹಿಂದಿನ ನಿರ್ದೇಶಕರ ಸಲಹೆಗಳನ್ನು ಪಡೆದುಕೊಂಡು ಯುವ ಜನತೆಯನ್ನು ಸಂಘಟಿಸಿ ಅವರ ಸರ್ವತೋಮುಖ ಪ್ರಗತಿಗೆ ಶ್ರಮಿಸಲಾಗುವುದು. ಧರ್ಮಸಭೆ ಹಾಗೂ ಸಮಾಜದಲ್ಲಿ ಉತ್ತಮ ನಾಗರಿಕರಾಗುವ ಜತೆಗೆ ಜೀವನದ ಗುರಿ ಸಾಧಿಸಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಮಂಗಳೂರು ಧರ್ಮಪ್ರಾಂತ್ಯದ ಐಸಿವೈಎಂ ಕೇಂದ್ರೀಯ […]


