Tag: ಮಂಗಳೂರುಯ

DAKSHINA KANNADA HOME LATEST NEWS

ಬೆಳ್ತಂಗಡಿ: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಪಾರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ. ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ […]