DAKSHINA KANNADA
*ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭವ್ಯ ಬ್ರಹ್ಮಕಲಶೋತ್ಸವ*
ಮಂಗಳೂರು: ಪ್ರಕೃತಿಯ ಸಿರಿಯ ಮಧ್ಯೆ ನೆಲೆಸಿರುವ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇದೇ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ ಶ್ಯಾಮ್ ಅವರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ವಿವರಗಳ ನ್ನು ಹಂಚಿಕೊಂಡರು: ಪುಣ್ಯ ತೀರ್ಥಗಳ ಮೆರವಣಿಗೆ: ಮಾರ್ಚ್ 30ರಂದು ಏಕಾದಶ ನದಿಗಳ ಪುಣ್ಯ ತೀರ್ಥಗಳ ಭವ್ಯ […]


