Tag: ಯುವತಿಯನ್ನು ನಂಬಿಸಿ ಅತ್ಯಾಚಾರ; ಕೃಷ್ಣ ರಾವ್ ಯುವತಿಯನ್ನು ವಿವಾಹವಾಗಬೇಕು: ಪ್ರತಿಭಾ ಕುಳಾಯಿ ಆಗ್ರಹ

DAKSHINA KANNADA HOME

ಯುವತಿಯನ್ನು ನಂಬಿಸಿ ಅತ್ಯಾಚಾರ; ಕೃಷ್ಣ ರಾವ್ ಯುವತಿಯನ್ನು ವಿವಾಹವಾಗಬೇಕು: ಪ್ರತಿಭಾ ಕುಳಾಯಿ ಆಗ್ರಹ

ಮಂಗಳೂರು: ಅ. 03 : ಪುತ್ತೂರಿನಲ್ಲಿ ವಿವಾಹವಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಮಗು ಜನಿಸಿದ ವಂಚಿಸಿದ ಪ್ರಕರಣದ ಆರೋಪಿ ಕೃಷ್ಣ ರಾವ್ ಡಿಎನ್‌ಎ ಹೊಂದಿಕೆಯಾಗಿರುವುದರಿಂದ ಆತ ಯುವತಿಯನ್ನು ಮದುವೆಯಾಗಬೇಕು. ಮುಂದಿನ ನ್ಯಾಯಾಲಯ ಕಲಾಪದಲ್ಲಿ ಹಾಜರಾಗಿ ಮದುವೆಯಾಗುವುದಾಗಿ ತಿಳಿಸಬೇಕು. ಇಲ್ಲವಾದಲ್ಲಿ ಆತನ ಮನೆಗೆ ಹೋಗಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಹಿಂದುಳಿದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದರು. ಶುಕ್ರವಾರ (ಅ.03) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮದುವೆ ಮಾಡಿಸುವ ಬಗ್ಗೆ ಆತನ ಹೆತ್ತವರಿಂದ ಯಾವುದೇ ಮಾತುಕತೆ ನಡೆದಿಲ್ಲ. ಮದುವೆಯೇ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678