DAKSHINA KANNADA
HOME
ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ ಪ್ರಾಯೋಗಿಕ ತರಬೇತಿ.
ಮಂಗಳೂರು ಜುಲೈ2 ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತರಬೇತಿ ನೀಡಲಾಯಿತು. ಉತ್ತಮ ಕಾರ್ಯಕ್ಷಮತೆಗಾಗಿ ಕೋಮು ಗಲಭೆಗಳ ಸಂಧರ್ಭಗಳಲ್ಲಿ ಉದ್ರಗ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ ತರಬೇತಿ ನೀಡಲಾಯಿತು. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ತರಬೇತಿ ನೀಡಿ […]