HOME
*ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣೆ *
ಮಂಗಳೂರು, ಮಾರ್ಚ್ 15: ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ, ಉತ್ಕರ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ವೆಲ್ಫೇರ್ (UCWT) ಹಾಗೂ ಮಂಗಳೂರಿನ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ‘ವಿಶ್ವ ಮಹಿಳಾ ದಿನಾಚರಣೆ’ಯ ಅಂಗವಾಗಿ ಪೌರ ಕಾರ್ಮಿಕರಿಗಾಗಿ ವಿಶೇಷ ಕಾರ್ಯಕ್ರಮ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸುರತ್ಕಲ್ ವಲಯ ಆಯುಕ್ತರಾದ ಶ್ರೀ ಬಾಲಚಂದ್ರ ಅವರು, ಸಮಾಜದ ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಪೌರ […]


