Tag: ಸಾಹಿತ್ಯದ ಶಕ್ತಿಗೆ ಪರ್ಯಾಯವಿಲ್ಲ – ಡಾ| ಮಹಾಲಿಂಗ ಭಟ್

DAKSHINA KANNADA HOME

ಸಾಹಿತ್ಯದ ಶಕ್ತಿಗೆ ಪರ್ಯಾಯವಿಲ್ಲ – ಡಾ| ಮಹಾಲಿಂಗ ಭಟ್

ಮಂಗಳೂರು ಆ 12: ವಿಶ್ವದಾದ್ಯಂತ ದೇಶವೊಂದಕ್ಕೆ ಒಂದೇ ಭಾಷೆಯಿರುವಾಗ ಭಾರತ ಭೂಖಂಡದಲ್ಲಿ ಸಾವಿರಾರು ಭಾಷೆ – ಸಾಹಿತ್ಯ – ಸಂಸ್ಕೃತಿಗಳಿಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪುಸ್ತಕ ಮಾತ್ರವಲ್ಲ ಮೌಖಿಕ ಸಾಹಿತ್ಯವೂ ಇದೆ. ಇಪ್ಪತನಾಲ್ಕು ಭಾಷೆಗಳಲ್ಲಿನ ಉತ್ತಮ ಸಾಹಿತ್ಯ ಗುರುತಿಸಿ ಪ್ರಕಟಿಸುವುದು, ಒಂದು ಭಾಷೆಯಿಂದ ಇನ್ನೊಂದಕ್ಕೆ ಅನುವಾದ ಮಾಡಿ ಪ್ರಕಟಿಸುವುದು ಸುಲಭದ ಕೆಲಸವಲ್ಲ. ಕೇಂದ್ರ ಸಾಹಿತ್ಯ ಅಕಾಡೆಮಿಯಿ ಇದನ್ನು ಹಲವಾರು ದಶಕಗಳಿಂದ ಮಾಡುತ್ತಾ ಬಂದಿದೆ. ಭಾರತೀಯ ಸಾಹಿತ್ಯದ ನಿರ್ಮಾತೃರು ಎಂಬ ಸರಣಿ ಪುಸ್ತಕಗಳನ್ನು ಓದಿದರೆ ಕಾಲಮಾನದ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678