DAKSHINA KANNADA
HOME
ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ಆ.07 ರಿಂದ 13ರವರೆಗೆ ದುರಸ್ತಿ ಕಾಮಗಾರಿ
ಮಂಗಳೂರು: ರಾ.ಹೆ 66 ರಲ್ಲಿ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಆ.7ಆಗಸ್ಟ್ 13ರವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಹೆದ್ದಾರಿ ರಿಪೇರಿ ಸಂಬಂಧ ಗುಂಡಿಗಳನ್ನು ಮುಚ್ಚುವುದು, ತೇಪೆ ಕಾರ್ಯ ಚರಂಡಿ ಸ್ವಚ್ಛಗೊಳಿಸುವುದು ಮುಂತಾದ ಕೆಲಸ ನಡೆಯಲಿದೆ. ಈ ರಿಪೇರಿ ಕೆಲಸವು ವಾಹನಗಳ ದಟ್ಟಣೆ ಇಲ್ಲದ ಸಮಯ( ಪೀಕ್ ಅವರ್ಸ್ ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3:00 ರವರೆಗೆ ಹಾಗೂ ರಾತ್ರಿ […]