ಬಂಟ್ವಾಳ ವಿಟ್ಲ : ನ 16. : ಒಬ್ಬರು ಬದಲಾದರೆ ಕುಟುಂಬ ಬದಲಾಗುತ್ತದೆ. ಕುಟುಂಬ ಬದಲಾದರೆ ದೇವಾಲಯಗಳಲ್ಲಿ ಬದಲಾವಣೆಯಾಗುತ್ತದೆ. ದೇವಾಲಯಗಳಲ್ಲಿ ಬದಲಾವಣೆಯಾದರೆ ಇಡೀ ಪವಿತ್ರ ಸಭೆಯು ಬದಲಾಗುತ್ತದೆ. ಈ ಬದಲಾವಣೆಯ ಮೂಲವೇ ಕಿರು ಕ್ರಿಸ್ತ ಸಮುದಾಯ ಎಂದು ಮಂಗಳೂರು ಕಥೋಲಿಕ ಕಿರು ಕ್ರಿಸ್ತ ಸಮುದಾಯ ಪವಿತ್ರ ಸಭೆಯ ನಿರ್ದೇಶಕ ವಂ. ಗುರುಗಳಾದ ಸುನಿಲ್ ಜೋರ್ಜ್ ಡಿಸೋಜ ಅವರು ಅಭಿಪ್ರಾಯವಿತ್ತರು.