• Home  
  • ಕರಾವಳಿಯಲ್ಲಿ ಸಂಜೆ-ರಾತ್ರಿ ವೇಳೆಗೆ ತುಂತುರು ಮಳೆಯಾಗಬಹುದು: ಹವಾಮಾನ ಮುನ್ಸೂಚನೆ
- DAKSHINA KANNADA - HOME - LATEST NEWS

ಕರಾವಳಿಯಲ್ಲಿ ಸಂಜೆ-ರಾತ್ರಿ ವೇಳೆಗೆ ತುಂತುರು ಮಳೆಯಾಗಬಹುದು: ಹವಾಮಾನ ಮುನ್ಸೂಚನೆ

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಇಂದು ಹಗುರ ಮಳೆಯ ಮುನ್ಸೂಚನೆ ಇದೆ. ನಿನ್ನೆ ಸುಳ್ಯ-ಬೆಳ್ತಂಗಡಿ ಸೇರಿದಂತೆ ಕೆಲವು ಕಡೆ ಮಳೆಯಾಗಿತ್ತು. ಬೆಳ್ತಂಗಡಿಯಲ್ಲಿ ಒಂದು ಮನೆಗೆ ಹಾನಿಯಾಗಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಆಕಾಶ ಮೋಡದಿಂದ ಕೂಡಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 33°C ರಿಂದ 34°C ವರೆಗೆ ಇರಲಿದ್ದು, ಮಧ್ಯಾಹ್ನ ಸೆಖೆಯ ಅನುಭವ ಹೆಚ್ಚಿರಲಿದೆ. ಸಮುದ್ರದ […]

Share News

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಇಂದು ಹಗುರ ಮಳೆಯ ಮುನ್ಸೂಚನೆ ಇದೆ. ನಿನ್ನೆ ಸುಳ್ಯ-ಬೆಳ್ತಂಗಡಿ ಸೇರಿದಂತೆ ಕೆಲವು ಕಡೆ ಮಳೆಯಾಗಿತ್ತು. ಬೆಳ್ತಂಗಡಿಯಲ್ಲಿ ಒಂದು ಮನೆಗೆ ಹಾನಿಯಾಗಿತ್ತು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಆಕಾಶ ಮೋಡದಿಂದ ಕೂಡಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 33°C ರಿಂದ 34°C ವರೆಗೆ ಇರಲಿದ್ದು, ಮಧ್ಯಾಹ್ನ ಸೆಖೆಯ ಅನುಭವ ಹೆಚ್ಚಿರಲಿದೆ. ಸಮುದ್ರದ ಕಡೆಯಿಂದ ಬರುವ ಗಾಳಿಯಿಂದಾಗಿ ತೇವಾಂಶ (Humidity) ಹೆಚ್ಚಿರಲಿದ್ದು, ಬೆವರುವಿಕೆ ಮತ್ತು ಉಸಿರುಕಟ್ಟಿದ ವಾತಾವರಣ ಕಂಡುಬರಬಹುದು. ಈ ಭಾಗಗಳಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರುತ್ತದೆ.

Share News